

Ayushman bharat yojana (PMJAY) : ಅಯುಷ್ಮಾನ್ ಭಾರತ್ ಯೋಜನೆ.
Ayushman bharat yojana (PMJAY) : ಅಯುಷ್ಮಾನ್ ಭಾರತ್ ಯೋಜನೆಯು ವೈದ್ಯಕೀಯ ಚಿಕಿತ್ಸೆಗೆ ನೆರವು ನೀಡುವ ಮಹತ್ವದ ಯೋಜನೆಯಾಗಿದೆ. ಭಾರತ ಸರ್ಕಾರವು ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಮತ್ತು ದುರ್ಬಲ ವರ್ಗದವರಿಗೆ ಅರೋಗ್ಯ ವೆಚ್ಚ ಭರಿಸಲು ಸಹಾಯ ಮಾಡುವ ದೃಷ್ಟಿಯಿಂದ ಅಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತಂದಿದೆ. ಪ್ರಧಾನ ಮಂತ್ರಿ ಜನ ಅರೋಗ್ಯ ಯೋಜನೆಯು, ಭಾರತದಲ್ಲಿ ನೋಂದಾಯಿತ ಆಸ್ಪತ್ರೆಗಳಲ್ಲಿ ಅರ್ಹತೆ ಹೊಂದಿದ ಪಲಾನುಭವಿಗೆ ನಗದು ರಹಿತ ಚಿಕಿತ್ಸೆ ನೀಡುತ್ತದೆ. ಈ ಯೋಜನೆಯಿಂದ ಗುಣಮಟ್ಟದ ವೈದ್ಯಕೀಯ ಸೇವೆ ಮತ್ತು ಸೌಲಭ್ಯವನ್ನು…

CPCB Recruitment 2025
CPCB Recruitment 2025 : ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಗ್ರೂಪ್ A.B.ಮತ್ತು C ವಿಭಾಗದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಡಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ ಗ್ರೂಪ್ A,B, ಮತ್ತು C ವಿಭಾಗಗಳಲ್ಲಿ 60 ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28 ಏಪ್ರಿಲ್ 2025 ಆಗಿರುತ್ತದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ…

kl rahul ipl team 2025 : ದಾಖಲೆ ಬರೆದ ರಾಹುಲ್
kl rahul ipl team 2025 : ಐಪಿಎಲ್ (IPL) ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಕೆ.ಎಲ್.ರಾಹುಲ್ ಡೆಲ್ಲಿ ಕ್ಯಾಪಿಟಲ್ (DC). ಐಪಿಎಲ್ 2025 ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಕೆ.ಎಲ್.ರಾಹುಲ್ ರವರು ಹೊಸ ದಾಖಲೆ ಒಂದನ್ನು ಸೃಷ್ಟಿ ಮಾಡಿದ್ದಾರೆ. ಐಪಿಎಲ್ (IPL) ಇತಿಹಾಸ ಒಂದು ಮಹತ್ವದ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇದು ಕೂಡ ಕನ್ನಡಿಗ ಎಂಬುದು ಹೆಮ್ಮೆಯ ವಿಚಾರವಾಗಿದೆ. ಲಕ್ಕ್ನೋ ದಲ್ಲಿ, ಏಕಾನ್ ಸ್ಟೇಡಿಮ್ ನಲ್ಲಿ ನಡೆದ ಐಪಿಎಲ್ ನ 40 ನೇ ಪಂದ್ಯದಲ್ಲಿ ಹೊಸ ದಾಖಲೆ…

E-Shram Card 2025 : ಇ-ಶ್ರಮ ಕಾರ್ಡ್ ಪಡೆಯೋದು ಹೇಗೆ?.
E-Shram Card 2025 : ಇ-ಶ್ರಮ ಕಾರ್ಡ್ ಅಸಂಘಟಿತ ವಲಯದ ಕಾರ್ಮಿಕರ ಸುರಕ್ಷತೆ ಮತ್ತು ಕಲ್ಯಾಣವನ್ನು ಹೊಂದಿದೆ. ಜೊತಗೆ ಪಿಂಚಣಿ ಸೌಲಭ್ಯ ಹೊಂದಿದೆ. ಭಾರತ ಸರ್ಕಾರ ಇ-ಶ್ರಮ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಮುಖ್ಯ ಉದ್ದೇಶ ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ಆರ್ಥಿಕ ಭದ್ರತೆ ಒದಗಿಸುವುದು ಆಗಿದೆ. ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಯಾವುದೇ ವ್ಯಕ್ತಿ ಈ ಸೌಲಭ್ಯ ಪಡೆಯಲು ಅವಕಾಶ ಇರುತ್ತದೆ. ಪಿಂಚಣಿ, ಮರಣ ವಿಮೆ ಮತ್ತು ಅಂಗ ವೈಖಲ್ಯ ಉಂಟಾದ ಸಂದರ್ಭದಲ್ಲಿ…

MHC Recruitment 2025 : ಮದ್ರಾಸ್ ಹೈ ಕೋರ್ಟ್ ನೇಮಕಾತಿ.
MHC Recruitment 2025 : ಮದ್ರಾಸ್ ಹೈ ಕೋರ್ಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಗೆ ಅಧಿಸೂಚನೆ ಹೊರಡಿಸಲಾಗಿದೆ. ಮದ್ರಾಸ್ ಹೈ ಕೋರ್ಟ್ ನಲ್ಲಿ ಖಾಲಿ ಇರುವ 57 ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಪದವೀಧರರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 6 ಮೇ 2025 ಕೊನೆಯ ದಿನಾಂಕವಾಗಿದೆ. ಕೋರ್ಟ್ ಕೆಲಸಕ್ಕೆ ಕಾಯುತ್ತಿರುವ ಅಭ್ಯರ್ಥಿಗಳು ಇದರ ಸದುಪಯೋಗ ಪಡೆಯಲು ಅವಕಾಶ ಇದೆ. ಒಟ್ಟು ಹುದ್ದೆಗಳಲ್ಲಿ 28 ವೈಯಕ್ತಿಕ ಸಹಾಯಕ ಹುದ್ದೆಗಳು.(Personal Helpers). 1…

Ganga Kalyana Yojane 2025 : ಗಂಗಾ ಕಲ್ಯಾಣ ಯೋಜನೆಯಾ ಸೌಲಭ್ಯ ಪಡೆಯೋದು ಹೇಗೆ?.
Ganga kalyana yojane 2025 : ಗಂಗಾ ಕಲ್ಯಾಣ ಯೋಜನೆಯು ಸಣ್ಣ ರೈತರ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸುವ ಯೋಜನೆಯಾಗಿದೆ. ಗಂಗಾ ಕಲ್ಯಾಣ ಯೋಜನೆಯು ಸಣ್ಣ ಮತ್ತು ಅತೀ ಸಣ್ಣ ರೈತರೂ ಹಾಗೂ ಅಲ್ಪಸಂಖ್ಯಾತ ವರ್ಗದ ರೈತರ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸುವ ಯೋಜನೆಯಾಗಿದೆ. ಕೃಷಿ ಚಟುವಟಿಕೆಗೆ ನೀರಾವರಿ ಸೌಲಭ್ಯ ನೀಡಿ, ಕೃಷಿಯನ್ನು ಉತ್ತೇಜಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಈ ಯೋಜನೆಯು ಸಂಪೂರ್ಣ ಸಬ್ಸಿಡಿ ಯೋಜನೆಯಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರೂ ಮತ್ತು ಸಣ್ಣ ರೈತರ…

AAI Recruitment 2025 : ಭಾರತೀಯ ವಿಮಾನ ಪ್ರಾಧಿಕಾರದಲ್ಲಿ ಉದ್ಯೋಗ ಅವಕಾಶ.
AAI Recruitment 2025 : ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಖಾಲಿ ಇರುವ ಏರ್ ಟ್ರಾಫಿಕ್ ಕಂಟ್ರೋಲರ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI)ದಲ್ಲಿ ಖಾಲಿ ಇರುವ ಏರ್ ಟ್ರಾಫಿಕ್ ಕಂಟ್ರೋಲರ್ (ಜೂನಿಯರ್ ಎಕ್ಸಿಕ್ಯೂಟ್) ಹುದ್ದೆಗಳಿಗೆ ಅರ್ಜಿ ಕರೆದಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 25 ಏಪ್ರಿಲ್ 2025 ರಿಂದ ಅರ್ಜಿಗಳನ್ನು ಸಲ್ಲಿಸಬಹುದು. ವಿಮಾನ ನಿಲ್ದಾಣದಲ್ಲಿ ಕೆಲಸಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ಶುಭ ಸುದ್ದಿಯಾಗಿದೆ. ಅರ್ಜಿಗಳನ್ನು ಸಲ್ಲಿಸಲು…