Covid-19 cases in Karnataka 2025 ರಲ್ಲಿ ಮತ್ತೆ ಕೋವಿಡ್ ಹೆಚ್ಚಳ. ಸರ್ಕಾರದ ಅರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಭಾರತದಲ್ಲಿ ಹಿಂದೆ ಲಾಕ್ ಡೌನ್ ಗೆ ಕಾರಣವಾಗಿದ್ದ ಮಹಾ ಮಾರಿ ಕೊರೋನಾ ವೈರೆಸ್ ಮತ್ತೆ ಮರುಜೀವ ಪಡೆದಿದೆ. ಭಾರತ ದೇಶದಲ್ಲಿ ಮತ್ತೆ 257 corona virus ಪ್ರಕರಣಗಳು ಕಾಣಿಸಿಕೊಂಡಿದೆ. ಕರ್ನಾಟಕ ರಾಜ್ಯದಲ್ಲಿ ಸಹ 35 ಸಕ್ರಿಯವಾಗಿ ಇರುವ ಪ್ರಕರಣ ಬೆಳಕಿಗೆ ಬಂದಿವೆ. Corona virus ನ ಹೊಸ ರೂಪ JN.1 ವೈರೆಸ್ ಕಾಣಿಸಿಕೊಂಡಿದೆ. ಮತ್ತೊಮ್ಮೆ ಲಾಕ್ ಡೌನ್ ಆಗುವ ಸಾಧ್ಯತೆ ಇದೆ. ಹಾಗಾಗಿ ನಾವು ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇದೀಗ ಕರ್ನಾಟಕ ಸರ್ಕಾರದ ಅರೋಗ್ಯ ಇಲಾಖೆ ಕೋವಿಡ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
Covid-19 cases in Karnataka 2025 ಮಾರ್ಗಸೂಚಿ ಬಿಡುಗಡೆ ಸಂಪೂರ್ಣ ಮಾಹಿತಿ.

Covid-19 cases : ಕರ್ನಾಟಕ ರಾಜ್ಯದಲ್ಲಿ ದಿನೇ ದಿನೇ covid-19 ಕೇಸ್ ಗಳು ಹೆಚ್ಚು ಕಾಣಿಸಿಕೊಳ್ಳುಲು ಪ್ರಾರಂಭವಾದ ಹಿನ್ನೆಲೆಯಲ್ಲಿ ಅರೋಗ್ಯ ಇಲಾಖೆ ಕೋವಿಡ್ 19 ಮಾರ್ಗಶುಚಿಯನ್ನು ಬಿಡುಗಡೆ ಮಾಡಿದೆ. ಮುಖ್ಯವಾಗಿ ಸಣ್ಣ ಮಕ್ಕಳು ಮತ್ತು ವಯೋವೃದ್ಧರು ಕಡ್ಡಾಯವಾಗಿ ಮಾರ್ಗಸೂಚಿಯನ್ನು ಪಾಲಿಸಬೇಕು. ಅರೋಗ್ಯ ಸಮಸ್ಯೆ ಇರುವ ಜನರು ಎಚ್ಚರಿಕೆ ಇಂದ ಇರಬೇಕು.
ಕರ್ನಾಟಕ ರಾಜ್ಯದಲ್ಲಿ ಈವರೆಗೆ ಸುಮಾರು 35 ಕೋವಿಡ್ 19 ಪ್ರಕರಣ ಪತ್ತೆಯಾಗಿವೆ. ಇದರಲ್ಲಿ ಅತೀ ಹೆಚ್ಚು ಕೇಸ್ ಬೆಂಗಳೂರುನಲ್ಲಿ ಕಾಣಿಸಿಕೊಂಡಿವೆ. ಕೊರೊನಾ ಏರಿಕೆ ಆಗುವ ಮೊದಲು ಸುರಕ್ಷಿತವಾಗಿ ಇರುವುದು ನಮ್ಮ ಕರ್ತವ್ಯ. ಸಾರ್ವಜನಿಕರು ಭಯಪಡುವ ಅವಶ್ಯಕತೆ ಇಲ್ಲ. ಹಾಗಂತ ಪೂರ್ತಿಯಾಗಿ ನೆಗ್ಲೆಟ್ ಮಾಡಬಾರದು. ಮನೆಯಲ್ಲಿ ಇರುವ ಗರ್ಭಿಣಿಯರು, ಮಕ್ಕಳು ಮತ್ತು ವಯಸ್ಸು ಆದವರು ಎಚ್ಚರಿಕೆ ವಹಿಸಲೇಬೇಕು.
- ಜನಸಂದಣಿ ಇರುವ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧರಿಸುವುದು ಒಳ್ಳೆಯದು.
- ಆಗಾಗ ಕೈಗಳನ್ನು ಸ್ವಚ್ಛ ಮಾಡುವುದು.
- ಹ್ಯಾಂಡ್ ಸ್ಯಾನಿಟೇಸರ್ ಬಳಸುವುದು.
- ಹೊರಗಿನಿಂದ ಬಂದಾಗ ಕೈ ಕಾಲುಗಳನ್ನು ಸ್ವಚ್ಛವಾಗಿ ತೊಳೆಯುವುದು.
- ಒಮ್ಮೆ ಉಪಯೋಗಿಸಿದ ಬಟ್ಟೆಯನ್ನು ಸ್ವಚ್ಛಮಾಡಿ ಮತ್ತೆ ಉಪಯೋಗಿಸಿ.
ಈ ಮೇಲಿನ ಕ್ರಮಗಳನ್ನು ಅನುಸರಿಸುವ ಅಭ್ಯಾಸ ಮಾಡಿಕೊಳ್ಳಬೇಕು ಎಂದು ಅರೋಗ್ಯ ಇಲಾಖೆ ತಿಳಿಸಿದೆ. ಹೆಚ್ಚಿನ ಮಾಹಿತಿಯನ್ನು ಪಡೆಯಲು ಜಿಲ್ಲಾ ಅರೋಗ್ಯ ಇಲಾಖೆಯನ್ನು ಸಂಪರ್ಕಿಸಿ. ಅಥವಾ ಅರೋಗ್ಯ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ ಮಾಹಿತಿ ಪಡೆಯಲು ಅವಕಾಶ ಇರುತ್ತದೆ. ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಇಲ್ಲಿ ಕ್ಲಿಕ್ ಮಾಡಿ
ಭಾರತದಲ್ಲಿ ಹಿಂದೆ ಲಾಕ್ ಡೌನ್ ಗೆ ಕಾರಣವಾಗಿದ್ದ ಮಹಾ ಮಾರಿ ಕೊರೋನಾ ವೈರೆಸ್ ಮತ್ತೆ ಮರುಜೀವ ಪಡೆದಿದೆ. ಭಾರತ ದೇಶದಲ್ಲಿ ಮತ್ತೆ 257 corona virus ಪ್ರಕರಣಗಳು ಕಾಣಿಸಿಕೊಂಡಿದೆ. ಕರ್ನಾಟಕ ರಾಜ್ಯದಲ್ಲಿ ಸಹ 35 ಸಕ್ರಿಯವಾಗಿ ಇರುವ ಪ್ರಕರಣ ಬೆಳಕಿಗೆ ಬಂದಿವೆ ಈ ಹಿನ್ನೆಲೆಯಲ್ಲಿ ಅರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗ ಮತ್ತು ಹೊಸ ಸಿನಿಮಾ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
Covid-19 cases ಕರ್ನಾಟಕದಲ್ಲಿ ಕೊರೊನಾ ಹೆಚ್ಚಳ, ಕೋವಿಡ್ ಟೆಸ್ಟ್ ಕಡ್ಡಾಯ.

Covid-19 cases ಕರ್ನಾಟಕ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕಾರಣದಿಂದ ಅರೋಗ್ಯ ಇಲಾಖೆ ಉಸಿರಾಟ ತೊಂದರೆ ಇರುವವರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಬೇಕು ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶೀತ, ಕೆಮ್ಮು, ಜ್ವರ, ಹೃದಯ ಸಂಬಂಧಿ ಕಾಯಿಲೆ ಇರುವವರು ಸಹ ಟೆಸ್ಟ್ ಮಾಡಿಸಬೇಕು.
ರಾಜ್ಯದಲ್ಲಿ ಈಗಾಗಲೇ 35 ಸಕ್ರಿಯ ಪ್ರಕರಣಗಳು ಇದ್ದು, ಅದರಲ್ಲಿ 32 ಕೇಸ್ ಬೆಂಗಳೂರುನಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಜಾಗ್ರತೆ ವಹಿಸಬೇಕು. ಮಾಧ್ಯಮ ಪ್ರಕಟಣೆ ಹೋರಡಿಸಿರುವ ಸಚಿವರು (ದಿನೇಶ್ ಗುಂಡೂರಾವ್) ಕೋವಿಡ್ ಟೆಸ್ಟ್ ಕಿಟ್ ಕಡ್ಡಾಯವಾಗಿ ಇಡುವಂತೆ ಇಲ್ಲ ಆಸ್ಪತ್ರೆಗಳ ಮುಖ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ ಶೀತ, ಕೆಮ್ಮು, ಜ್ವರ, ಹೃದಯ ಸಂಬಂಧಿ ಕಾಯಿಲೆ ಮತ್ತು ಉಸಿರಾಟ ತೊಂದರೆ ಇರುವ ರೋಗಿಗಳಿಗೆ covid-19 ಟೆಸ್ಟ್ ಮಾಡಬೇಕು.
ಯಾರು ಸಹ ಕೋವಿಡ್ ಮತ್ತೆ ಬಂದಿದೆ ಎಂದು ಭಯ ಪಡುವ ಅಗತ್ಯವಿಲ್ಲ. ಅರೋಗ್ಯ ಇಲಾಖೆ ನೀಡಿರುವ ಮಾರ್ಗಸೂಚಿ ಪಾಲಿಸಬೇಕು. ಮುಂಜಾಗ್ರತೆ ವಹಿಸಿದರೆ ಕೊರೊನಾ ಬರದಂತೆ ತಡೆಯಲು ಸಾಧ್ಯ ಎಂದು ತಿಳಿಸಿದ್ದಾರೆ. ಅತಿಯಾದ ಜನಸಂದಣಿ ಇರುವಲ್ಲಿ ಮಾಸ್ಕ್ ಧರಿಸಬೇಕು. ಹ್ಯಾಂಡ್ ಸ್ಯಾನಿಟೇಸರ್ ಬಳಸಬೇಕು. ಸ್ವಚ್ಛತೆಯಿಂದ ಇರಬೇಕು ಎಂದು ತಿಳಿಸಲಾಗಿದೆ.
ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಸಲಹಾ ಸಮಿತಿ ಸಭೆ ನಡೆಸಿರುವ ಅರೋಗ್ಯ ಸಚಿವರಿಗೆ ಸಮಿತಿಯ ಸದಸ್ಯರು ಕೆಲವು ಸಲಹೆಗಳನ್ನು ನೀಡಿದ್ದಾರೆ. ಸಲಹಾ ಸಮಿತಿಯ ಸೂಚನೆಯ ಮೇರೆಗೆ ಮೆಡಿಕಲ್ ಕಾಲೇಜುಗಳಿಗೆ ಕೋವಿಡ್ ಟೆಸ್ಟ್ ಮತ್ತೆ ಪ್ರಾರಂಭ ಮಾಡಲು ತಿಳಿಸಲಾಗಿದೆ. ಬೆಂಗಳೂರುನಲ್ಲಿ ಹೆಚ್ಚು ಪ್ರಕರಣ ಇರುವುದರಿಂದ ಮೊದಲು ಇಲ್ಲಿನ ಮೆಡಿಕಲ್ ಕಾಲೇಜುಗಳಲ್ಲಿ ಕೊರೊನಾ ಟೆಸ್ಟ್ ಪ್ರಾರಂಭಿಸಿ ಎಂದು ತಿಳಿಸಿದ್ದಾರೆ.
ಹೊಸಕೋಟೆಯಲ್ಲಿ 9 ತಿಂಗಳ ಮಗುವಿಗೆ covid-19 ತಗುಲಿರುವುದು ದೃಢವಾದ ಹಿನ್ನೆಲೆಯಲ್ಲಿ ಅರೋಗ್ಯ ಅಧಿಕಾರಿಗಳು ಮುಂಜಾಗ್ರತೆ ಕ್ರಮ ಕೈಗೊಂಡಿದ್ದಾರೆ. ರಾಪಿಡ್ ಅಂಟಿಜೆನ್ ಪರೀಕ್ಷೆ ಮಾಡಿದ ಬಳಿಕ ಮಗುವಿಗೆ ಕೊರೊನಾ ವೈರೆಸ್ ಸೋಂಕು ಇರುವುದು ದೃಢವಾಗಿದೆ.
ಮನೆಯಲ್ಲಿ ಇರುವ ಸಣ್ಣ ಮಕ್ಕಳು ಮತ್ತು ವಯೋವೃದ್ಧರು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು. ಮಾಸ್ಕ್ ಧರಿಸಬೇಕು. ಬಿಸಿ ನೀರು ಕುಡಿಯಬೇಕು. ಆಗಾಗ ಕಷಾಯ ಕುಡಿಯುವುದು ತುಂಬಾ ಒಳ್ಳೆಯದು. ಅರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ. ಹೊರಗಿನ ಜಂಕ್ ಫುಡ್ಗಳನ್ನು ತಿನ್ನಬಾರದು. ಆದಷ್ಟು ಸ್ವಚ್ಛತೆಯಿಂದ ಇರಬೇಕು. ಸಾನಿಟೇಸರ್ ಬಳಸಬೇಕು. ಇವೆಲ್ಲಾ ಕ್ರಮಗಳನ್ನು ಅನುಸರಿಸುವುದರಿಂದ covid-19 ಬರುವುದನ್ನು ತಡೆಯಲು ಸಾಧ್ಯವಿದೆ.
ಶೀತ, ಕೆಮ್ಮು, ಜ್ವರ, ಹೃದಯ ಸಂಬಂಧಿ ಕಾಯಿಲೆ ಮತ್ತು ಉಸಿರಾಟ ತೊಂದರೆ ಇರುವ ರೋಗಿಗಳಿಗೆ covid-19 ಟೆಸ್ಟ್ ಮಾಡಬೇಕು. ಇದರಿಂದ ಸೇಫ್ ಆಗಿ ಜೀವನ ನಡೆಸಬಹುದು. ಸಾನಿಟೇಸರ್ ಬಳಸಿ ಆಗಾಗ ಕೈಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಉತ್ತಮ ರೀತಿಯ ಪೌಷ್ಟಿಕ ಆಹಾರ ಸೇವನೆ ಮಾಡಬೇಕು. ಇದರಿಂದ ನಮ್ಮ ಜೀವದಲ್ಲಿ ರೋಗ ನಿರೋಧಕ ಶಕ್ತಿಯನ್ನು ಜಾಸ್ತಿ ಮಾಡಿಕೊಳ್ಳಬಹುದು. ದೇಹ ಗಟ್ಟಿ ಮುಟ್ಟಾಗಿ ಇದ್ದಾಗ ಕಾಯಿಲೆ ನೀಡುವ ವೈರೆಸ್ ವಿರುದ್ಧ ಹೋರಾಡುತ್ತವೆ. Corona virus ನ ಹೊಸ ರೂಪ JN.1 ವೈರೆಸ್ ಕಾಣಿಸಿಕೊಂಡಿದೆ.ನಾವು ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆದಷ್ಟು ಸ್ವಚ್ಛತೆಯಿಂದ ಇರಬೇಕು. ಸಾನಿಟೇಸರ್ ಬಳಸಬೇಕು. ಇವೆಲ್ಲಾ ಕ್ರಮಗಳನ್ನು ಅನುಸರಿಸುವುದರಿಂದ covid-19 ಬರುವುದನ್ನು ತಡೆಯಲು ಸಾಧ್ಯವಿದೆ. ರಾಜ್ಯದಲ್ಲಿ ಈಗಾಗಲೇ 35 ಸಕ್ರಿಯ ಪ್ರಕರಣಗಳು ಇದ್ದು, ಅದರಲ್ಲಿ 32 ಕೇಸ್ ಬೆಂಗಳೂರುನಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಜಾಗ್ರತೆ ವಹಿಸಬೇಕು. ಹೆಚ್ಚಿನ ಮಾಹಿತಿಯನ್ನು ಪಡೆಯಲು ಅರೋಗ್ಯ ಕೇಂದ್ರವನ್ನು ಸಂಪರ್ಕಿಸಿ.
ವಿಶೇಷ ಸೂಚನೆ : “Tharak7starnews15.com” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.