PM Vishwakarma Yojana

PM Vishwakarma Yojana ಪಿಎಂ ವಿಶ್ವಕರ್ಮ ಯೋಜನೆ(PMVY).

PM Vishwakarma Yojana ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಕುಶಲಕರ್ಮಿಗಳು ಮತ್ತು ಕರಕುಶಲ ಕಾರ್ಮಿಕರ ಸಬಲೀಕರಣ ಇದರ ಮುಖ್ಯ ಉದ್ದೇಶವಾಗಿದೆ. ಕೇಂದ್ರ ಸರ್ಕಾರ ಜನಪರ ಕಲ್ಯಾಣಕ್ಕಾಗಿ ಹಲವು ರೀತಿಯ ಯೋಜನೆಗಳನ್ನು ಜಾರಿಗೆ ತಂದಿದೆ. ಎಲ್ಲಾ ವರ್ಗದ ಜನರ ಕಲ್ಯಾಣ ಮತ್ತು ಅಭಿವೃದ್ಧಿಗೋಸ್ಕರ ಆರ್ಥಿಕ ಸಹಾಯ ಮಾಡುವ ಅನೇಕ ಮಹತ್ವದ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದೆ. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯು ಕುಶಲಕರ್ಮಿಗಳು ಮತ್ತು ಕರಕುಶಲ ಕಾರ್ಮಿಕರ ಕೌಶಲ್ಯವನ್ನು ವೃದ್ಧಿಸಲು ಮತ್ತು ಆರ್ಥಿಕ ಸಹಾಯ ಮಾಡುತ್ತದೆ. ಈ ಯೋಜನೆಯನ್ನು 17 ಸೆಪ್ಟೆಂಬರ್ 2023…

Read More
Swavalambi Sarathi scheme

Swavalambi Sarathi scheme ಸ್ವಾವಲಂಬಿ ಸಾರಥಿ ಯೋಜನೆ.

Swavalambi Sarathi scheme ಸ್ವಾವಲಂಬಿ ಸಾರಥಿ ಯೋಜನೆ ಹಿಂದುಳಿದ ವರ್ಗಗಳ ನಿರುದ್ಯೋಗಿ ಯುವಕರಿಗೆ ವಾಹನ ಖರೀದಿಸಲು ಸಹಾಯಧನ ನೀಡುವ ಯೋಜನೆಯಾಗಿದೆ. ಸರ್ಕಾರದ ಸಾಮಾಜಿಕ ಕಲ್ಯಾಣ ಕಾರ್ಯ ಕ್ರಮಗಳಲ್ಲಿ ಹಲವು ಯೋಜನೆಗಳನ್ನು ನೋಡಬಹುದು. ಎಲ್ಲಾ ವರ್ಗದ ಜನರ ಕಲ್ಯಾಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ರೀತಿಯ ವಿವಿಧ ಯೋಜನೆಗಳನ್ನು ಜಾರಿಗೆ ತಂದಿವೆ. ಸ್ವಾವಲಂಬಿ ಸಾರಥಿ ಯೋಜನೆಯನ್ನು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಡಿಯಲ್ಲಿ ಜಾರಿಗೆ ತರಲಾಗಿದೆ. ಈ ಯೋಜನೆ ಅಡಿಯಲ್ಲಿ ನಿರುದ್ಯೋಗಿ ಯುವಕರಿಗೆ ವಾಹನ…

Read More
Arogya Sanjeevini yojana

Arogya Sanjeevini yojana ಅರೋಗ್ಯ ಸಂಜೀವಿನಿ ಯೋಜನೆ.

Arogya Sanjeevini yojana ಅರೋಗ್ಯ ಸಂಜೀವಿನಿ ಯೋಜನೆ(KASS)ಯು ಅರೋಗ್ಯ ಸೇವಾ ಯೋಜನೆಯಾಗಿ ಸರ್ಕಾರಿ ನೌಕರರಿಗೆ ಆಶಾಕಿರಣವಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ರಾಜ್ಯದ ಸರ್ಕಾರಿ ನೌಕರರ ಅರೋಗ್ಯ ಸುರಕ್ಷತೆಗಾಗಿ ಕರ್ನಾಟಕ ಅರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೆ ತಂದಿದೆ. ಸರ್ಕಾರಿ ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ನೀಡುವ ಮುಖ್ಯ ಗುರಿಯನ್ನು ಹೊಂದಿದೆ. ಇದರಿಂದ ನೌಕರರ ಕುಟುಂಬಕ್ಕೆ ಉತ್ತಮ ಚಿಕಿತ್ಸೆ ಪಡೆಯಲು ಸಾಧ್ಯವಾಗಿದೆ. ಇದರ ಪ್ರಯೋಜನವನ್ನು ವಿವಿಧ ಇಲಾಖೆಯ ನೌಕರರು ಮತ್ತು ಅವರ ಕುಟುಂಬದ ಸದಸ್ಯರು ಪಡೆಯಲು ಅರ್ಹತೆ ಹೊಂದಿದ್ದಾರೆ….

Read More
PMMSY

PMMSY : ಪ್ರಧಾನಮಂತ್ರಿ ಮಸ್ತ್ಯ ಸಂಪದ ಯೋಜನೆ.

PMMSY ಪ್ರಧಾನಮಂತ್ರಿ ಮಸ್ತ್ಯ ಸಂಪದ ಯೋಜನೆಯು ಭಾರತದ ಮೀನುಗಾರಿಕೆ ವಲಯವನ್ನು ಅಭಿವೃದ್ಧಿ ಪಡಿಸುವ ಒಂದು ಯೋಜನೆಯಾಗಿದೆ. ಭಾರತ ದೇಶದಲ್ಲಿ ಜೀವನಕ್ಕಾಗಿ ಅನೇಕ ರೀತಿಯ ಉದ್ಯೋಗ ಮಾಡುವ ಜನರು ಬಹು ಸಂಖ್ಯೆಯಲ್ಲಿ ಇದ್ದಾರೆ. ಇದರಲ್ಲಿ ಮೀನುಗಾರಿಕೆ ಉದ್ಯೋಗವನ್ನು ಅವಲಂಬಿಸಿ ಜೀವನ ನಡೆಸುವ ಜನರ ಮತ್ತು ಮೀನುಗಾರಿಕಾ ಪ್ರದೇಶವನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಭಾರತ ಸರ್ಕಾರ ಪ್ರಧಾನಮಂತ್ರಿ ಮಸ್ತ್ಯ ಸಂಪದ ಯೋಜನೆಯನ್ನು ಜಾರಿಗೆ ತಂದಿದೆ. ಭಾರತದ ಮೀನುಗಾರಿಕೆ ವಲಯವನ್ನು ಅಭಿವೃದ್ಧಿ ಪಡಿಸುವ ಒಂದು ಯೋಜನೆಯಾಗಿದೆ. ಜಲಕೃಷಿ ಕ್ಷೇತ್ರಗಳನ್ನು ಅಭಿವೃದ್ಧಿ ಪಡೆಸುವುದು,…

Read More
ABVKY

ABVKY : ಅಟಲ್ ಬೀಮಿತ್ ವ್ಯಕ್ತಿ ಕಲ್ಯಾಣ ಯೋಜನೆ.

ABVKY ಅಟಲ್ ಬೀಮಿತ್ ವ್ಯಕ್ತಿ ಕಲ್ಯಾಣ ಯೋಜನೆಯನ್ನು ಕೇಂದ್ರ ಸರ್ಕಾರದ ನೌಕರರ ರಾಜ್ಯ ವಿಮಾ ನಿಗಮ(ESIC) ಜಾರಿಗೆ ತಂದಿದೆ. ಕೇಂದ್ರ ಸರ್ಕಾರದ ಹಲವು ಜನ ಕಲ್ಯಾಣ ಯೋಜನೆಗಳಲ್ಲಿ ಇದು ಸಹ ಒಂದು ಮಹತ್ವದ ಯೋಜನೆಯಾಗಿದೆ. ಅಟಲ್ ಬೀಮಿತ್ ವ್ಯಕ್ತಿ ಕಲ್ಯಾಣ ಯೋಜನೆ (ABVKY) ಯನ್ನು ನೌಕರರ ರಾಜ್ಯ ವಿಮಾ ನಿಗಮ(ESIC) ಕೇಂದ್ರ ಸರ್ಕಾರ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆ ಮೊದಲು ಪರಿಚಯಿಸಿತು. ಎರಡು ವರ್ಷಗಳ ಅವಧಿಗೆ ಪ್ರಾಯೋಗಿಕವಾಗಿ ಜಾರಿಗೆ ತರಲಾಯಿತು. ನಿರುದ್ಯೋಗಿ ವಿಮೆದಾರರಿಗೆ ಪರಿಹಾರವನ್ನು ಒದಗಿಸುವ ಉದ್ದೇಶವನ್ನು…

Read More
KSRTC Bus Pass

KSRTC Bus Pass : ಪಡೆಯಲು ಅರ್ಜಿ ಅಹ್ವಾನ.

KSRTC Bus Pass ರಾಜ್ಯ ರಸ್ತೆ ಸಾರಿಗೆ ನಿಗಮ ವಿದ್ಯಾರ್ಥಿಗಳಿಗೆ ರಿಯಾಯಿತಿ ಮತ್ತು ಉಚಿತ ಬಸ್ ಪಾಸ್ ವಿತರಿಸಲು ಅರ್ಜಿ ಆಹ್ವಾನಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 2025-26 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಯಾಣಿಸಲು ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಬಸ್ ಪಾಸ್ ವಿತರಣೆ ಮಾಡಲು ಮುಂದಾಗಿದೆ. ವಿದ್ಯಾರ್ಥಿಗಳಿಗೆ ರಿಯಾಯಿತಿ ಮತ್ತು ಉಚಿತ ಬಸ್ ಪಾಸ್ ವಿತರಿಸಲು ಅರ್ಜಿ ಆಹ್ವಾನಿಸಿದೆ. ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಮತ್ತು ರಿಯಾಯಿತಿ ದರದ…

Read More
Arivu Education loan scheme

Arivu Education loan scheme : ಅರಿವು ಶಿಕ್ಷಣ ಸಾಲ ಯೋಜನೆ.

Arivu Education loan scheme ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಲ್ಯಾಣ ಇಲಾಖೆ ಈ ಯೋಜನೆಯನ್ನು ಜಾರಿಗೆ ತಂದಿದೆ. ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅರಿವು ಶಿಕ್ಷಣ ಸಾಲ ಯೋಜನೆಯನ್ನು ಪ್ರಾರಂಭ ಮಾಡಿದ್ದು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಜಾರಿಗೋಳಿಸಿದೆ. ವೃತ್ತಿಪರ ಕೋರ್ಸ್ ಗಳನ್ನು ಮುಂದುವರೆಸಲು ಬಯಸುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಲವನ್ನು ಒದಗಿಸುವ ಮುಖ್ಯ ಗುರಿಯನ್ನು ಹೊಂದಿದೆ. ಈ ಯೋಜನೆಗೆ ಒಳಪಡುವ ವೃತ್ತಿಪರ ಕೋಸ್ ಗಳನ್ನು ನೋಡುವುದಾದರೆ, ಎಂ.ಬಿ.ಬಿ.ಎಸ್ (MBBS),ಎಂ.ಡಿ(MD),ಎಂ.ಎಸ್(MS),ಬಿಇ(BE), ಬಿ.ಟೆಕ್(B.Tech), ಎಂಇ(ME), ಎಂ.ಟೆಕ್(M.Tech), ಆಯುಷ್…

Read More